2nd PUC ವಿದ್ಯಾರ್ಥಿಗಳಿಗೆ KSRTC ಭರ್ಜರಿ ಗುಡ್ ನ್ಯೂಸ್.! ವಿದ್ಯಾರ್ಥಿಗಳಿಗೆ ಫ್ರೀ ಬಸ್ ಪ್ರಯಾಣ..!!

ನಮಸ್ಕಾರ ಸ್ನೇಹಿತರೆ ಇಂದಿನ ಒಂದು ಲೇಖನಕ್ಕೆ ಸ್ವಾಗತ.  ಪ್ರಸಿದ್ಧ ಇಂದಿನ ಈ ಒಂದು ಲೇಖನದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ ಭರ್ಜರಿ ಗುಡ್ ನ್ಯೂಸ್ ನೀಡಿದೆ ಅಂತ ಹೇಳಬಹುದು.  ನೋಡಿ ನಿಮಗೆಲ್ಲ ತಿಳಿದೇ ಇರಬಹುದು ಅಥವಾ ತಿಳಿಯದೆ ಇರಬಹುದು ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಅತಿ ದೊಡ್ಡ ಸಮಸ್ಯೆಯೆಂದರೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪುವುದು ಮತ್ತು ಸುರಕ್ಷಿತವಾಗಿ ಮನೆಗೆ ಮರಳುವುದು.  ಈ ಸಮಸ್ಯೆಯನ್ನು ಮನಗಂಡು, ರಾಜ್ಯ ಸರ್ಕಾರ ಹಾಗೂ ಕೆಎಸ್‌ಆರ್‌ಟಿಸಿ (KSRTC) ಮಹತ್ವದ ನಿರ್ಧಾರ … Read more

WhatsApp Logo Join WhatsApp Group!